Select Page

Advertisement

ಲಂಡನ್ ಕನ್ನಡ ಸಂಘಟನೆಗಳಿಂದ ಮೃಣಾಲ ಹೆಬ್ಬಾಳಕರ್ ಗೆ ಸನ್ಮಾನ

ಲಂಡನ್ ಕನ್ನಡ ಸಂಘಟನೆಗಳಿಂದ ಮೃಣಾಲ ಹೆಬ್ಬಾಳಕರ್ ಗೆ ಸನ್ಮಾನ

ಬೆಳಗಾವಿ : ಲಂಡನ್ ಪ್ರವಾಸದಲ್ಲಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಲ್ಯಾಂಬೆತ್ ನಗರದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಗೌರವ ನಮನ ಸಲ್ಲಿಸಿದರು.

ಬಸವೇಶ್ವರರ ಮೂರ್ತಿ ಸ್ಥಾಪಿಸಿರುವ ಲಂಡನ್ ಮಾಜಿ ಮೇಯರ್, ಕಲಬುರ್ಗಿ ಮೂಲದ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರು ಈ ಸಂದರ್ಭದಲ್ಲಿ ಮೃಣಾಲ್ ಹಾಗೂ ಡಾ.ಹಿತಾ ದಂಪತಿಯನ್ನು ಸನ್ಮಾನಿಸಿದರು. ಈ ವೇಳೆ ಅನೇಕ ಕನ್ನಡಿಗರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!