ಬೆಂಗಳೂರು : ಉಪ‌ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು 7 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹಣುಮಂತು ಅಲ್ಪ‌ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಂಗಾರು ಹನುಮಂತು ( ಬಿಜೆಪಿ ) – 24,670
ಅಣ್ಣಪೂರ್ಣ ತುಕಾರಾಂ‌ ( ಕಾಂಗ್ರೆಸ್ ) – 23,875

ಕಳೆದ 6 ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಣ್ಣಪೂರ್ಣ ತುಕಾರಾಂ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಏಳನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ 1,600 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಇನ್ನೂ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ.