Select Page

Advertisement

ಕೊಲೆ‌ ಪ್ರಕರಣ ; ಬಿಜೆಪಿ ಶಾಸಕನ ವಿರುದ್ಧ FIR ದಾಖಲು

ಕೊಲೆ‌ ಪ್ರಕರಣ ; ಬಿಜೆಪಿ ಶಾಸಕನ ವಿರುದ್ಧ FIR ದಾಖಲು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ‌ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ ವಿರುದ್ಧ ಪ್ರಕರಣ ದಾಖಲಾಗಿದೆ.

ಕೊಲೆಗೆ ಬೈರತಿ ಬಸವರಾಜ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿ ಶೀಟರ್ ಶಿವಕುಮಾರ್ ತಾಯಿ‌ ವಿಜಯಲಕ್ಷ್ಮಿ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದ್ದು ಬೈರತಿ ಸುರೇಶ್ A-5 ಆರೋಪಿಯಾಗಿದ್ದಾರೆ.

ಜಗದೀಶ್, ವಿಮಲ್, ಕಿರಣ್, ಅನಿಲ, ಬೈರತಿ ಬಸವರಾಜ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತಿ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!