Select Page

Advertisement

ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ವರ್ಗಾವಣೆ ; ನೂತ‌ನ ಎಸ್ಪಿಯಾಗಿ ಕೆ. ರಾಮರಾಜನ್ ನೇಮಕ

ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ವರ್ಗಾವಣೆ ; ನೂತ‌ನ ಎಸ್ಪಿಯಾಗಿ ಕೆ. ರಾಮರಾಜನ್ ನೇಮಕ

ಬೆಳಗಾವಿ : ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಭೀಮಾಶಂಕರ ಗುಳೆದ್ ವರ್ಗಾವಣೆಯಾಗಿದ್ದು ಅವರ ಜಾಗಕ್ಕೆ ಕೆ. ರಾಮರಾಜನ್ ನೇಮಕಗೊಂಡಿದ್ದಾರೆ.

ವರ್ಗಾವಣೆಗೊಂಡಿರುವ ಭೀಮಾಶಂಕರ ಗುಳೆದ್ ಅವರು ಸಿಐಡಿ, ಡಿಐಜಿಯಾಗಿ ಬಡ್ತಿ ಹೊಂದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!