ಬೆಳಗಾವಿ ; ಬೆಳಗಾವಿ ನಗರದ ಮಚ್ಚೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕಪ್ಪು‌‌ ಮಸಿ ಬಳೆದ ಘಟನೆ ನಡೆದಿದೆ.

ರಾಯಣ್ಣ ಪ್ರತಿಮೆಗೆ ಕಪ್ಪು ಮಸಿ ಬಳಿದ ಘಟನೆಯನ್ನು ಕನ್ನಡಿಗರು ಖಂಡಿಸಿದ್ದಾರೆ.