Select Page

ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ ; ಆತಂಕದಲ್ಲಿ ಜನ

ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ ; ಆತಂಕದಲ್ಲಿ ಜನ

ಬೆಳಗಾವಿ : ನಿರಂತರ ಮಳೆ ಮುಂದುವರಿದ ಪರಿಣಾಮ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಜನ ಆತಂಕಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಎರಡು ದಿನಗಳಿಂದ ಅಲ್ಪ‌ ಪ್ರಮಾಣದಲ್ಲಿ ನದಿ ನೀರಿನ ಮಟ್ಟ ಏರಿಕೆ ಕಂಡುಬಂದಿದ್ದು ನದಿ ಪಾತ್ರದ ಅನೇಕ ಹಳ್ಳಿಗಳು ಮುಳುಗಡೆ ಭೀತಿಯಲ್ಲಿವೆ.‌

ಅಥಣಿಯಿಂದ ಗೋಕಾಕ್ ಸಂಪರ್ಕಿಸುವ ದರೂರ ಸೇತುವೆಯ ಕೆಳಭಾಗಕ್ಕೆ ನೀರು ತಲುಪಿದ್ದು ಇದರಿಂದ ಹಿಂದಿನ ಹಳ್ಳಿಗಳಿಗೆ ಮತ್ತಷ್ಟು ಪ್ರವಾಹವನ್ನು ಉಂಟುಮಾಡುತ್ತದೆ.

Advertisement

Leave a reply

Your email address will not be published. Required fields are marked *

error: Content is protected !!