Select Page

ಕುಂಭಮೇಳ‌ ಕಾಲ್ತುಳಿತ ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ‌

ಕುಂಭಮೇಳ‌ ಕಾಲ್ತುಳಿತ ; ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ‌

ಬೆಳಗಾವಿ : ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಬೆಳಗಾವಿ ಮೂಲದ ತಾಯಿ, ಮಗಳ‌ ಜೊತೆ ಇನ್ನೋರ್ವರು ಮೃತಪಟ್ಟಿದ್ದು ತಿಳಿದುಬಂದಿದೆ.

ನಗರದ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ ( 50 ) , ಹಾಗೂ ಮೇಘಾ ಹತ್ತರವಾಠ ಹಾಗೂ ಅರುಣ್ ಕೋರ್ಪಡೆ ಮೃತಪಟ್ಟಿದ್ದು ದೃಢವಾದಿದೆ.

ಕುಂಭಮೇಳದಲ್ಲಿ ಸಂಭವಿಸಿದ ಈ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ಹತ್ತಾರು ಜನ ಕಾಣೆಯಾಗಿದ್ದು ಸಧ್ಯ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!