ಬೆಳಗಾಯ : ಯುವಕನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ ಮೃತಪಟ್ಟ ಯುವಕ. ಕ್ಷುಲ್ಲಕ ಕಾರಣಕ್ಕೆ ಈ ಘಟನೆ ಸಂಭವಿಸಿರಿಬಹುದು ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಮಾಳಮಾರುತಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿನೀಡಿದ್ದಾರೆ.