Select Page

Advertisement

ಸಿದ್ದರಾಮಯ್ಯ ಬಜೆಟ್ : ಅಥಣಿಗೆ ಬಂಪರ್ ಕೊಡುಗೆ

ಸಿದ್ದರಾಮಯ್ಯ ಬಜೆಟ್ : ಅಥಣಿಗೆ ಬಂಪರ್ ಕೊಡುಗೆ
Advertisement

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ದಾಖಲೆ ಬಜೆಟ್ ಮಂಡನೆ ನಡೆಯುತ್ತಿದ್ದು ಈ ಬಾರಿ ಅಥಣಿಗೆ ಬಂಪರ್ ಕೊಡುಗೆ ನೀಡಿದ್ದಾರೆ.‌

ಜಿಲ್ಲೆಯ ಅಥಣಿ ತಾಲೂಕಿಗೆ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅನುಮೋದನೆ ನೀಡಲಾಗಿದೆ . ಅಥಣಿ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!