Select Page

ಹೀಗೂ ಉಂಟೆ..!  ಘಟಪ್ರಭ ನದಿ ಸೇತುವೆ ಜಲಾವೃತ, ಸಂಚಾರ ಸ್ಥಗಿತ

ಹೀಗೂ ಉಂಟೆ..!  ಘಟಪ್ರಭ ನದಿ ಸೇತುವೆ ಜಲಾವೃತ, ಸಂಚಾರ ಸ್ಥಗಿತ

ಮೂಡಲಗಿ : ಬೇಸಿಗೆ ಹಿನ್ನಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರನ್ನು ಬೀಡುಗಡೆ ಮಾಡಲಾಗಿದೆ.

ಹಿನ್ನಲೆ ಶುಕ್ರವಾರದಂದು ತಾಲೂಕಿನ ಸುಣಧೋಳಿ-ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆಯು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
 
ಸುಣಧೋಳಿಯ ಬಳಿಯ ಘಟಪ್ರಭಾ ನದಿಯ ಸೇತುವೆಗೆ ಗೇಟ್‌ಗಳನ್ನು ಹಾಕಿರುವುದರಿಂದ ಸೇತುವೆ ಮೇಲೆ ನೀರು ಹರಿದು ಬರುತ್ತಿದೆ. ಇದರಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಿ ತಹಶಿಲ್ದಾರ ಬಿ.ಎಸ್ ಕಡಕಬಾವಿ ಸೂಚನೆ ನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!