Select Page

Belagavi Breaking : ಖಾನಾಪುರ – ಶಾಲೆಗಳಿಗೆ ಇಂದು ಮಂಗಳವಾರ ರಜೆ ಘೋಷಣೆ

Belagavi Breaking : ಖಾನಾಪುರ – ಶಾಲೆಗಳಿಗೆ ಇಂದು ಮಂಗಳವಾರ ರಜೆ ಘೋಷಣೆ

ಬೆಳಗಾವಿ, ಜು.25(ಕರ್ನಾಟಕ ವಾರ್ತೆ): ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ.

Advertisement

Leave a reply

Your email address will not be published. Required fields are marked *

error: Content is protected !!