Select Page

Advertisement

ಸಾಮಾಜಿಕ ಕಾರ್ಯಕರ್ತ ಕಿರಣ ನಿಪ್ಪಾಣಿಕರ್ ನಿಧನ

ಸಾಮಾಜಿಕ ಕಾರ್ಯಕರ್ತ ಕಿರಣ ನಿಪ್ಪಾಣಿಕರ್ ನಿಧನ

ಬೆಳಗಾವಿ : ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಕೊಂಡು ಬೆಳಗಾವಿ ಜನರ ಚಿರಪರಿಚಿತ ವ್ಯಕ್ತಿಯಾಗಿದ್ದ ಯುವಕ ಕಿರಣ ನಿಪ್ಪಾಣಿಕರ್ (47) ನಿಧನರಾಗಿದ್ದಾರೆ.

ಐತಿಹಾಸಿಕ ಮಹಾಕುಂಭಮೇಳಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕಿರಣ ಅವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!