Select Page

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಡಿಸಿಎಂ ಹಾಗೂ ಶ್ರೀಗಳು

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಡಿಸಿಎಂ ಹಾಗೂ ಶ್ರೀಗಳು
Advertisement

ಬೆಳಗಾವಿ : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಆರೋಗ್ಯ ವಿಚಾರಿಸಿದರು.

ಶುಕ್ರವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ಭೇಟಿನೀಡಿದ ಶ್ರೀಗಳು ಸಚಿವೆ ಹೆಬ್ಬಾಳಕರ್ ಅವರ ಆರೋಗ್ಯದ ಮಾಹಿತಿ ಪಡೆದು ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!