ಕನ್ನಡದ ಕಿರುತೆರೆ ನಟಿ ಆತ್ಮಹ*ತ್ಯೆ
ಬೆಂಗಳೂರು : ಕನ್ನಡದ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಆರ್.ಆರ್ ನಗರದಲ್ಲಿ ನಡೆದಿದೆ.
ಕೊಟ್ಟೂರಿನ ನಂದಿನಿ ಸಿಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಹಲವಾರು ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದರು. ಜೀವ ಹೂವಾಗಿದೆ, ಸಂಘರ್ಷ, ಮದುಮಗಳು, ನೀನಾದೆ ನಾ ಧಾರಾವಾಹಿಗಳಲ್ಲಿ ನಟಿಸಿದ್ದರು.
ಚನೈ ನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ನಂದಿನಿ ನಿನ್ನೆ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಮಾಹಿತಿ ಈವರೆಗೂ ತಿಳಿದುಬಂದಿಲ್ಲ.


