Select Page

Advertisement

ನಿಜಗುಣಾನಂದ ಶ್ರೀಗಳಿಗೆ ರಾಜ್ಯೋತ್ಸವ ಪ್ರಶಸ್ತಿ

ನಿಜಗುಣಾನಂದ ಶ್ರೀಗಳಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿ : ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮಾಡಿದ್ದು ಸಮಾಜಸೇವೆ ವಿಭಾಗದಲ್ಲಿ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀಗಳಿಗೆ ನೀಡಲಾಗಿದೆ.

ಸಂಗೀತ ಕ್ಷೇತ್ರದಲ್ಲಿ ಬೆಳಗಾವಿಯ ಮತ್ತೊಬ್ಬರಿಗೆ ಪ್ರಶಸ್ತಿ ಲಭಿಸಿದ್ದು ಡಾ. ಎಸ್ ಬಾಳೇಶ್ ಭಜಂತ್ರಿ ಅವರಿಗೆ ನೀಡಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!